ವಿಲಿಯಮ್ಸನ್‌ ಕ್ರೀಡಾಸ್ಫೂರ್ತಿ ಪ್ರಶ್ನಿಸಿದ ಪಾಲ್‌ ಆ್ಯಡಮ್ಸ್‌


Team Udayavani, Jun 21, 2019, 5:27 AM IST

Kane-Williamson

ಬರ್ಮಿಂಗ್‌ಹ್ಯಾಮ್‌: ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿ ನ್ಯೂಜಿಲ್ಯಾಂಡ್‌ ಗೆಲುವಿಗೆ ಕಾರಣರಾದ ಕೇನ್‌ ವಿಲಿಯಮ್ಸನ್‌ ಅವರ ಕ್ರೀಡಾಸ್ಫೂರ್ತಿಯನ್ನು ಹರಿಣಗಳ ನಾಡಿನ ಮಾಜಿ ಸ್ಪಿನ್ನರ್‌ ಪಾಲ್‌ ಆ್ಯಡಮ್ಸ್‌ ಪ್ರಶ್ನಿಸಿದ್ದಾರೆ. ತಾನು ಔಟೆಂಬುದು ಗೊತ್ತಿದ್ದೂ ಅವರು ಕ್ರೀಸ್‌ ಬಿಟ್ಟು ಹೊರನಡೆಯದಿರುವುದು ಆ್ಯಡಮ್ಸ್‌ ಅವರನ್ನು ಕೆರಳಿಸಿದೆ.


ಬುಧವಾರದ ನ್ಯೂಜಿಲ್ಯಾಂಡ್‌ ಎದುರಿನ ಪಂದ್ಯದಲ್ಲಿ ಕಿವೀಸ್‌ ನಾಯಕ ಕೇನ್‌ ವಿಲಿಯಮ್ಸನ್‌ ಅಜೇಯ 106 ರನ್‌ ಗಳಿಸಿ ತಂಡವನ್ನು ದಡ ಸೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಇಮ್ರಾನ್‌ ತಾಹಿರ್‌ ಎಸೆದ 38ನೇ ಓವರ್‌ನಲ್ಲಿ ವಿಲಿಯಮ್ಸನ್‌ ಬ್ಯಾಟಿಗೆ ಸವರಿದ ಚೆಂಡು ವಿಕೆಟ್‌ ಕೀಪರ್‌ ಕೈಸೇರಿತ್ತು. ಈ ವೇಳೆ ಚೆಂಡು ಬ್ಯಾಟ್‌ಗೆ ತಾಗಿರುವುದು ಆಟಗಾರರಿಗೆ ಸ್ಪಷ್ಟವಾಗಿರಲಿಲ್ಲ. ಹೀಗಾಗಿ ಆಫ್ರಿಕಾ ಆಟಗಾರರು ಅಂಪಾಯರ್‌ಗೆ ಮನವಿ ಸಲ್ಲಿಸಲಿಲ್ಲ.

ಆದರೆ ಟೀವಿ ರೀಪ್ಲೆಯಲ್ಲಿ ಬ್ಯಾಟ್‌ಗೆ ಚೆಂಡು ಬಡಿದಿರುವುದು ಸ್ಪಷ್ಟವಾಗಿತ್ತು. ಈ ಕುರಿತು ಟ್ವೀಟ್‌ ಮಾಡಿರುವ ಆ್ಯಡಮ್ಸ್‌, “ಔಟ್‌ ಎಂದು ಗೊತ್ತಿದ್ದರೂ ವಿಲಿಯಮ್ಸನ್‌ ಕ್ರೀಸ್‌ ಬಿಡಲಿಲ್ಲ. ಅವರಿಗೆ ಕ್ರೀಡಾಸ್ಫೂರ್ತಿ ಇದೆಯೇ? ಈ ರೀತಿಯ ತಪ್ಪುಗಳಿಂದ ಆಟಗಾರರು ತಮ್ಮ ಹೆಸರಿಗೆ ಕಳಂಕ ತಂದುಕೊಳ್ಳುತ್ತಾರೆ’ ಎಂದಿದ್ದಾರೆ.

ಕೇನ್‌ ವಿಲಿಯಮ್ಸನ್‌ ಅವರ ವರ್ತನೆಗೆ ಕ್ರೀಡಾಭಿಮಾನಿಗಳು ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.