ಛಾಯಾಚಿತ್ರಗ್ರಾಹಕ ಕಿಂಗ್‌ಟನ್‌ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್‌ !


Team Udayavani, Jun 4, 2019, 6:04 AM IST

PHOTOGRAPHER-CATCH

ಲಂಡನ್‌: ಬಾಂಗ್ಲಾದೇಶ-ದಕ್ಷಿಣ ಆಫ್ರಿಕಾ ಪಂದ್ಯದ ವೇಳೆಛಾಯಾಚಿತ್ರಗ್ರಾಹಕರೊಬ್ಬರು ಒಂದು ಕೈಯಲ್ಲಿ ಅದ್ಭುತ ಕ್ಯಾಚ್‌ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ. ನಾಯಕ ಫಾ ಡು ಪ್ಲೆಸಿಸ್‌ ಭರ್ಜರಿಯಾಗಿ ಸಿಕ್ಸರ್‌ ಸಿಡಿಸಿ ಅರ್ಧ ಶತಕ ಪೂರೈಸಿದರು.

ಈ ಸಿಕ್ಸರ್‌ ಚೆಂಡು ನೇರವಾಗಿ ಮೈದಾನದ ಪೆವಿಲಿಯನ್‌ ಎಂಡ್‌ ಕಡೆ ಸಾಗಿತು. ಅಲ್ಲಿಯೇ ಛಾಯಾಚಿತ್ರ ತೆಗೆಯುತ್ತಿದ್ದ ಇಯಾನ್‌ ಕಿಂಗ್‌ಟನ್‌ ಒಂದೇ ಕೈಯಲ್ಲಿ ಅದ್ಭುತ ರೀತಿಯಲ್ಲಿ ಚೆಂಡನ್ನು ಹಿಡಿದರು. ಅಲ್ಲಿದ್ದ ಪ್ರೇಕ್ಷಕರೆಲ್ಲರೂ ಅವರಿಗೆ ಮೆಚ್ಚುಗೆ ಸೂಚಿಸಿದರು. ಕಿಂಗ್‌ಸ್ಟನ್‌ ಅವರ ಪ್ರಯತ್ನವನ್ನು ” ಪ್ಲೇ ಆಫ್ ದ ಡೇ’ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ ಮತ್ತು ಬಿಬಿಸಿ ಬಣ್ಣಿಸಿದೆ.

ಕಿಂಗ್‌ಟನ್‌ ಅವರು ಪ್ಲೆಸಿಸ್‌ ಸಿಕ್ಸರ್‌ ಹೊಡೆತದ ಪ್ರಯತ್ನವನ್ನು ತನ್ನ ಕ್ಯಾಮರಾದಲ್ಲಿ ಕ್ಲಿಕ್ಕಿಸಿದ್ದರು. ತತ್‌ಕ್ಷಣವೇ ಆ ಚೆಂಡು ತನ್ನ ಕಡೆ ಬರುತ್ತಿದ್ದುದನ್ನು ಗಮನಿಸಿದ ಅವರು ಉದ್ದ ಲೆನ್ಸ್‌ನ ಕ್ಯಾಮರಾವನ್ನು ಎಡಗೈಯಲ್ಲಿ ಹಿಡಿದು ಬಲಗೈಯಲ್ಲಿ ಚೆಂಡನ್ನು ಪಡೆದರು. ಬಳಿಕ ಕ್ಯಾಚ್‌ ಪಡೆದ ಸಾಹಸವನ್ನು ಪ್ರೇಕ್ಷಕರತ್ತ ತೋರಿಸುತ್ತ ಸಂಭ್ರಮಿಸಿದರು.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.