ಕೆಂಪು ಜೆರ್ಸಿ ಧರಿಸಲಿದ್ದಾರೆ ಬಾಂಗ್ಲಾ ಕ್ರಿಕೆಟಿಗರು!


Team Udayavani, May 27, 2019, 6:00 AM IST

BANGLA-JERSY

ಲಂಡನ್‌: ಈ ಬಾರಿಯ ವಿಶ್ವಕಪ್‌ ಹೆಚ್ಚು ರಂಗುರಂಗಾಗಿ ಕಣ್ತಣಿಸಲಿದೆ. ಕಾರಣ ಆತಿಥೇಯ ರಾಷ್ಟ್ರವೊಂದನ್ನು ಹೊರತುಪಡಿಸಿ ಉಳಿದ ಬಹುತೇಕ ತಂಡಗಳು ಎರಡು ವಿಭಿನ್ನ ಜೆರ್ಸಿಗಳನ್ನು ತೊಡಲಿವೆ. ಇದರಂತೆ ಬಾಂಗ್ಲಾದೇಶ ತನ್ನ ಹಸಿರು ಬಣ್ಣದ ಖಾಯಂ ಜೆರ್ಸಿಯ ಜತೆಗೆ ಕೆಂಪು ಬಣ್ಣದ ಜೆರ್ಸಿಯೊಂದನ್ನು ಧರಿಸಲಿದೆ. ಇದನ್ನು ಕಳೆದ ರಾತ್ರಿ ಅನಾವರಣಗೊಳಿಸಲಾಯಿತು.

ವಿಶ್ವಕಪ್‌ನಲ್ಲಿ ಭಾಗವ ಹಿಸುವುದು ಹತ್ತೇ ತಂಡಗ ಳಾದರೂ ಕೆಲವು ತಂಡ ಗಳು ಒಂದೇ ಬಣ್ಣದ ಜೆರ್ಸಿಗಳನ್ನು ಹೊಂದಿ ವೆ. ಉದಾಹರಣೆಗೆ ಪಾಕಿಸ್ಥಾನ, ಬಾಂಗ್ಲಾದೇಶ ಮತ್ತು ದಕ್ಷಿಣ ಆಫ್ರಿಕಾ ತಂಡದ ಉಡುಗೆ ಹಸಿರು ಬಣ್ಣದಿಂದ ಕೂಡಿದೆ. ಇದರಿಂದ ಈ ತಂಡಗಳು ಪರಸ್ಪರ ಎದುರಾದಾಗ ಗೊಂದಲ ಉಂಟಾಗುವುದು ಸಹಜ.

ಹೀಗಾಗಿ ಇಂಥ ಸಂದರ್ಭದಲ್ಲಿ ತಂಡವೊಂದು ಬೇರೆ ಬಣ್ಣದ ಜೆರ್ಸಿ ತೊಡಬೇಕು ಎಂಬ ನಿಯಮವನ್ನು ಐಸಿಸಿ ಜಾರಿಗೊಳಿಸಿದೆ. ಇದು ಕೇವಲ ಐಸಿಸಿ ಪಂದ್ಯಾವಳಿ ಗಷ್ಟೇ ಅನ್ವಯವಾಗುವ ನಿಯಮ. ಅಧಿಕೃತ ಪ್ರಸಾರ ಸಂಸ್ಥೆಗಳ ಕೋರಿಕೆಯಂತೆ ಐಸಿಸಿ ಇಂಥದೊಂದು ನಿಯಮ ರೂಪಿಸಿದೆ.
ಇಂಥ ಪಂದ್ಯಗಳ ವೇಳೆ ಯಾವ ತಂಡ ಯಾವ ಬಣ್ಣದ ಜೆರ್ಸಿ ಧರಿಸ ಬೇಕು ಎಂಬುದನ್ನು ಐಸಿಸಿ ಮುಂದಾಗಿ ತಿಳಿಸಲಿದೆ. ಆತಿಥೇಯ ಇಂಗ್ಲೆಂಡ್‌, ಆಸ್ಟ್ರೇಲಿಯ ಮತ್ತು ನ್ಯೂಜಿಲ್ಯಾಂಡ್‌ ಆಟಗಾರರಿಗೆ ಹೆಚ್ಚುವರಿ ಜೆರ್ಸಿಯ ಅಗತ್ಯವಿಲ್ಲ.

ಭಾರತಕ್ಕೂ ಆಸಕ್ತಿ
ಮಾಧ್ಯಮಗಳ ವರದಿ ಪ್ರಕಾರ ಭಾರತ ಕೂಡ ಬದಲಿ ಜೆರ್ಸಿ ಬಗ್ಗೆ ಆಸಕ್ತಿ ವಹಿಸಿದೆ. ಇದು ಕಿತ್ತಳೆ ಬಣ್ಣವನ್ನು ಹೊಂದಿರಲಿದೆ. ಶ್ರೀಲಂಕಾ ಮತ್ತು ಅಫ್ಘಾನಿಸ್ಥಾನ ವಿರುದ್ಧ ಆಡುವಾಗ ಇದು ನೆರವಿಗೆ ಬರಲಿದೆ. ಕಾರಣ, ಈ ಮೂರೂ ತಂಡಗಳು ನೀಲಿ ಬಣ್ಣದ ಜೆರ್ಸಿಗಳನ್ನೇ ಹೊಂದಿವೆ.

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.