ಮೊದಲ ಪಂದ್ಯದಲ್ಲೇ ಶತಕ ಬಾರಿಸಿದ ರೋಹಿತ್ ಹೊಸ ದಾಖಲೆ

ಗಂಗೂಲಿ ರೆಕಾರ್ಡ್ ಪುಡಿಗಟ್ಟಿದ ರೋಹಿತ್ ಶರ್ಮಾ

Team Udayavani, Jun 6, 2019, 12:18 PM IST

rohit

ಸೌತಂಪ್ಟನ್: ಲೇಟಾದ್ರು ಲೇಟೆಸ್ಟಾಗಿ ವಿಶ್ವಕಪ್ ಅಭಿಯಾನ ಆರಂಭಿಸಿದ ಟೀಂ ಇಂಡಿಯಾ ಚೊಚ್ಚಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆರು ವಿಕೆಟ್ ಗಳಿಂದ ಗೆದ್ದು ಬೀಗಿದೆ.

ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಭರ್ಜರಿ ಶತಕ ಭಾರಿಸಿದರು. ತಾಳ್ಮೆಯಿಂದ ಆಡಿದ ರೋಹಿತ್ 144 ಎಸೆತಗಳಿಂದ 122 ರನ್ ಬಾರಿಸಿದರು.

ರೋಹಿತ್ ಶರ್ಮಾ ಈ ಶತಕದ ವೇಳೆ ಹೊಸದೊಂದು ದಾಖಲೆ ಬರೆದರು. ಅತೀ ಹೆಚ್ಚು ಏಕದಿನ ಶತಕಗಳ ಪಟ್ಟಿಯಲ್ಲಿ ವೇಗವಾಗಿ ಮುನ್ನುಗ್ಗುತ್ತಿರುವ ರೋಹಿತ್ ಒಂಬತ್ತನೇ ಸ್ಥಾನಕ್ಕೆ ತಲುಪಿದರು.

ಬುಧವಾರದ ಶತಕ ರೋಹಿತ್ ಏಕದಿನ ವೃತ್ತಿ ಜೀವನದ 23ನೇ ಶತಕ. ಈ ಸಾಧನೆಯ ವೇಳೆ ರೋಹಿತ್ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಮತ್ತು ಲಂಕಾ ಆಟಗಾರ ತಿಲಕರತ್ನೆ ದಿಲ್ಶನ್ ಅವರ ಶತಕ ದಾಖಲೆ ಮುರಿದಿರು. ಅವರಿಬ್ಬರೂ ತಲಾ 22 ಅಂತಾರಾಷ್ಟ್ರೀಯ ಏಕದಿನ ಶತಕ ಬಾರಿಸಿದ್ದರು.

ಇನ್ನುಳಿದಂತೆ ಯಶಸ್ವಿ ರನ್ ಚೇಸ್ ವೇಳೆ ಶತಕ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ರೋಹಿತ್ ಎರಡನೇ ಸ್ಥಾನ ಪಡೆದರು. ಯಶಸ್ವಿ ರನ್ ಚೇಸ್ ವೇಳೆ ರೋಹಿತ್ ಒಂಬತ್ತು ಶತಕ ಬಾರಿಸಿದ್ದಾರೆ. ಸಚಿನ್ ತೆಂಡುಲ್ಕರ್ ಎಂಟು ಶತಕಗಳೊಂದಿಗೆ ಇದುವರೆಗೆ ಎರಡನೇ ಸ್ಥಾನದಲ್ಲಿದ್ದರು. ಭಾರತೀಯ ನಾಯಕ ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ 11 ಶತಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.