#ShameOnICC ಮಳೆ ವಿಶ್ವಕಪ್ ಗೆ ಐಸಿಸಿಗೆ ಟೀಕೆಗಳ ಸುರಿಮಳೆ

"ಇಂಗ್ಲೆಂಡ್ ನಲ್ಲಿ ಮಳೆ ಹೇಗೆ ಬರುತ್ತದೆ ಎಂದು ನೋಡಲು ನಾವು ನಾಲ್ಕು ವರ್ಷ ಕಾದೆವು"

Team Udayavani, Jun 14, 2019, 5:16 PM IST

shame-on-ICC

ಹೊಸದೆಹಲಿ: ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ನಲ್ಲಿ ಈಗ ಕೇವಲ ಮಳೆಯದ್ದೇ ಕಾರುಬಾರು. ಈಗಾಗಲೇ ನಾಲ್ಕು ಪಂದ್ಯಗಳು ಮಳೆಯಿಂದಾಗಿ ರದ್ದಾಗಿದೆ. ಗುರುವಾರ ಭಾರತ ಮತ್ತು ನ್ಯೂಜಿಲ್ಯಾಂಡ್ ಪಂದ್ಯ ಮಳೆಯಿಂದಾಗಿ ರದ್ದಾದ ನಂತರ ಅಭಿಮಾನಿಗಳು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ನಾಟಿಂಗ್ ಹ್ಯಾಮ್ ನಲ್ಲಿ ಆಯೋಜನೆಗೊಂಡಿದ್ದ ಪಂದ್ಯ ಮಳೆಯಿಂದಾಗಿ ಒಂದೂ ಎಸೆತವನ್ನು ಕಾಣಲಿಲ್ಲ. ಸಂಪೂರ್ಣ ಮೈದಾನವನ್ನು ಟಾರ್ಪಾಲಿನಿಂದ ಹೊದಿಸದೆ ಕೇವಲ ಪಿಚ್ ಅನ್ನು ಮಾತ್ರ ನೀರು ಬೀಳದಂತೆ ಹೊದಿಕೆ ಹಾಕಲಾಗಿತ್ತು. ಇಷ್ಟು ದೊಡ್ಡ ಕೂಟವನ್ನು ಆಯೋಜನೆ ಮಾಡುವಾಗ ಮಳೆ ಬರುವ ಮುನ್ಸೂಚನೆ ಇದ್ದೂ ಸಂಪೂರ್ಣ ಮೈದಾನವನ್ನು ಟಾರ್ಪಾಲು ಹಾಸುವ ವ್ಯವಸ್ಥೆ ಮಾಡದ ಐಸಿಸಿಗೆ ಅಭಿಮಾನಿಗಳು ಹಿಡಿಶಾಪ ಹಾಕುತ್ತಿದ್ದಾರೆ.

ಟ್ವಿಟ್ಟರ್ ನಲ್ಲಿ #ShameOnICC ಎಂದು ಐಸಿಸಿಗೆ ಛೀಮಾರಿ ಹಾಕುತ್ತಿರುವ ಅಭಿಮಾನಿಗಳು ಕೊಲ್ಕತ್ತಾದ ಈಡನ್ ಗಾರ್ಡನ್ ನ ಚಿತ್ರ ಹಾಕಿ ಭಾರತದಲ್ಲಿ ಕ್ರೀಡಾಂಗಣ ಪೂರ್ತಿ ಕವರ್ ಮಾಡಲಾಗುತ್ತದೆ. ನಿಮಗಿಂತ ಬಿಸಿಸಿಐ ಉತ್ತಮವಾಗಿಕ್ರೀಡಾಕೂಟ ಆಯೋಜನೆ ಮಾಡುತ್ತದೆ ಎಂದು ಐಸಿಸಿಯನ್ನು ಜರೆಯುತ್ತಿದ್ದಾರೆ.

ಮತ್ತೊಬ್ಬರು ಟ್ವೀಟ್ ಮಾಡಿ ಐಸಿಸಿಗೆ ಧೋನಿಯ ಗ್ಲೌಸ್ ಕಾಣುತ್ತದೆ ಆದರೆ ಮೈದಾನದ ಅವಸ್ಥೆ ಕಾಣಿಸುವುದಿಲ್ಲ ಎಂದು ತಮ್ಮ ಸಿಟ್ಟು ಹೊರಹಾಕಿದ್ದಾರೆ. ಐಸಿಸಿ ಅಧಿಕಾರಿಗಳು ಅಮಲು ಪದಾರ್ಥ ಸೇವಿಸಿ ಇಂಗ್ಲೆಂಡ್ ನಲ್ಲಿ ಮಳೆಗಾಲದಲ್ಲಿ ಕೂಟ ವಿಶ್ವಕಪ್ ಕೂಟವನ್ನು ಆಯೊಜಿಸಿದ್ದಾರೆ ಎಂದಿದ್ದಾರೆ.

ಒಟ್ಟಾರೆ ಬಹುನಿರೀಕ್ಷಿತ ವಿಶ್ವಕಪ್ ಕೂಟದಲ್ಲಿ ಐಸಿಸಿಗೆ ಮಳೆಯೇ ದೊಡ್ಡ ತಲೆನೋವಾಗಿ ಕಾಡಿದೆ.

 

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.