‘ಧೋನಿ ಒಬ್ಬ ಲೆಜೆಂಡ್’, ಟೀಂ ಇಂಡಿಯಾ ಬೆಂಬಲಕ್ಕೆ ಶೋಯೇಬ್ ಅಖ್ತರ್


Team Udayavani, Jul 11, 2019, 3:26 PM IST

dhoni-aktar

ಹೊಸದಿಲ್ಲಿ: ವಿಶ್ವಕಪ್ ಸೆಮಿ ಫೈನಲ್ ನಲ್ಲಿ ಕಿವೀಸ್ ವಿರುದ್ಧ ಟೀಂ ಇಂಡಿಯಾ ಸೋತ ನಂತರ ಭಾರತೀಯರು ಸೇರಿ ಹಲವು ಕಡೆಯಿಂದ ಟೀಕೆಗಳು ಎದುರಾಗಿದೆ. ಆದರೆ ಪಾಕಿಸ್ಥಾನದ ಮಾಜಿ ವೇಗದ ಬೌಲರ್ ಶೋಯೇಬ್ ಅಖ್ತರ್ ಭಾರತ ಕ್ರಿಕೆಟಿಗರ ಬೆಂಬಲಕ್ಕೆ ನಿಂತಿದ್ದಾರೆ.

ಹೌದು, ತನ್ನ ಯೂಟ್ಯೂಬ್ ಚಾನೆಲ್ ನಲ್ಲಿ ಮಾತಾನಾಡಿದ ಅಖ್ತರ್, ಅಭಿಮಾನಿಗಳು ಟೀಂ ಇಂಡಿಯಾವನ್ನು ನಿಂದಿಸಬಾರದು. ವಿರಾಟ್ ಪಡೆ ಕೂಟದಲ್ಲಿ ಅದ್ಭುತವಾಗಿ ಆಡಿದ್ದಾರೆ. ಹಾಗಾಗಿ ಅವರ ಬೆಂಬಲಕ್ಕೆ ನಿಲ್ಲಬೇಕು ಎಂದಿದ್ದಾರೆ.

ಸಂಕಷ್ಟದ ಸಮಯದಲ್ಲಿ ಭಾರತೀಯ ಬ್ಯಾಟಿಂಗ್ ನ ಕೈ ಹಿಡಿದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ರವೀಂದ್ರ ಜಡೇಜಾ ಅವರನ್ನು ವಿಶೇಷವಾಗಿ ಹೊಗಳಿದ ಅಖ್ತರ್, ಧೋನಿ ಒಬ್ಬ ‘ಲೆಜೆಂಡ್’ ಎಂದರು.

“ ಧೋನಿ ಒಬ್ಬಶ್ರೇಷ್ಠ ಆಟಗಾರ. ಅವರು ಭಾರತೀಯ ಕ್ರಿಕೆಟ್ ನ ಶ್ರೇಷ್ಠ ರಾಯಭಾರಿ. ಆದರೆ ಸೆಮಿ ಪಂದ್ಯದಲ್ಲಿ ಡೈವ್ ಹಾಕಿದ್ದರೆ ರನ್ ಔಟ್ ಆಗುವುದರಿಂದ ತಪ್ಪಿಸಿಕೊಳ್ಳ ಬಹುದಿತ್ತು” ಎಂದು ಅಖ್ತರ್ ತಮ್ಮ ಯುಟ್ಯೂಬ್ ಚಾನೆಲ್ ನಲ್ಲಿ ಹೇಳಿದ್ದಾರೆ.

ಜಡೇಜಾ ಬ್ಯಾಟಿಂಗ್ ಬಗ್ಗೆ ಮಾತನಾಡಿದ ಅಖ್ತರ್, ಜಡೇಜಾ ಕ್ರೀಸ್ ಗೆ ಬಂದ ನಂತರವೇ ಭಾರತದ ಗೆಲುವಿನ ಆಸೆ ಚಿಗುರಿದ್ದು. ಆದರೆ ಜಡೇಜಾ ಔಟ್ ಆದ ರೀತಿ ಬಗ್ಗೆ ಬೇಜಾರಾಯಿತು. ಸಿಕ್ಸರ್ ಬಾರಿಸುವ ಚೆಂಡನ್ನು ಅವರು ಕ್ಯಾಚ್ ನೀಡಿ ಔಟಾದರು ಎಂದರು.

ಭಾರತೀಯ ಅಭಿಮಾನಿಗಳಿಗೆ ಮನವಿ ಮಾಡಿದ ರಾವಲ್ಪಿಂಡಿ ಎಕ್ಸ್ ಪ್ರೆಸ್ ಅಖ್ತರ್, ಟೀಂ ಇಂಡಿಯಾ ಕೂಟದುದ್ದಕ್ಕೂ ಉತ್ತಮವಾಗಿ ಆಡಿದೆ. ಸೆಮಿ ಫೈನಲ್ ಗೆ ಬಂದಿದ್ದು ಕಡಿಮೆ ಸಾಧನೆಯೇನಲ್ಲ. ಅವರ ಸಾಧನೆಗೆ ಗೌರವ ನೀಡಿ, ತೆಗಳ ಬೇಡಿ ಎಂದರು.

ಮ್ಯಾಂಚೆಸ್ಟರ್ ನಲ್ಲಿ ನಡೆದಿದ್ದ ಸೆಮಿ ಫೈನಲ್ ಪಂದ್ಯದಲ್ಲಿ ವಿರಾಟ್ ಪಡೆ ಕಿವೀಸ್ ವಿರುದ್ಧ 18 ರನ್ ಅಂತರದಿಂದ ಸೋಲನುಭವಿಸಿತ್ತು.

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.