ಓವಲ್ ಅಂಗಳದಲ್ಲಿ ಆಸೀಸ್ ಅಭಿಮಾನಿಗಳನ್ನು ಹುಡುಕಿ: ಇದು ಐಸಿಸಿ ಮನವಿ

ಭಾರತೀಯ ಅಭಿಮಾನಿಗಳಿಂದ ತುಂಬಿದ ಓವಲ್ ಮೈದಾನ

Team Udayavani, Jun 9, 2019, 5:25 PM IST

india

ಲಂಡನ್: ಭಾರತೀಯ ಅಭಿಮಾನಿಗಳ ಕ್ರೀಡಾ ಪ್ರೀತಿಯ ಬಗ್ಗೆ ಜಗತ್ತಿಗೆ ಗೊತ್ತು. ಎಲ್ಲೇ ಕ್ರಿಕೆಟ್ ಪಂದ್ಯ ನಡೆದರೂ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ಅಭಿಮಾನಿಗಳು ಸೇರುತ್ತಾರೆ. ವಿಶ್ವಕಪ್ ಪಂದ್ಯ ಎಂದರೆ ಕೇಳಬೇಕೆ, ಸಾಕಷ್ಟು ಮಂದಿ ಭಾರತೀಯರು ವಿಶ್ವಕಪ್ ನ ಮಜಾ ಸವಿಯಲು ಇಂಗ್ಲೆಂಡ್ ಗೆ ಹಾರಿದ್ದಾರೆ.

ರವಿವಾರ ಕೆನ್ನಂಗ್ಟನ್ ಓವಲ್ ನಲ್ಲಿ ನಡೆಯುತ್ತಿರುವ ಆಸೀಸ್ ವಿರುದ್ಧದ ಪಂದ್ಯವೂ ಇದಕ್ಕೆ ಹೊರತಾಗಿಲ್ಲ,ಕ್ರೀಡಾಂಗಣದ ತುಂಬಾ ಭಾರತೀಯ ಅಭಿಮಾನಿಗಳೇ ತುಂಬಿದ್ದಾರೆ. ಮೈದಾನದ ತುಂಬೆಲ್ಲಾ ತ್ರಿವರ್ಣ ಧ್ವಜ ಹಾರಾಡುತ್ತಿದೆ. ಭಾರತದಲ್ಲೇ ವಿಶ್ವಕಪ್ ನಡೆಯತ್ತಿದೆ ಎನ್ನವಂತೆ ಭಾಸವಾಗುವಂತೆ ಟೀಂ ಇಂಡಿಯಾ ಅಭಿಮಾನಿಗಳು ಓವಲ್ ಅಂಗಳದಲ್ಲಿ ಸೇರಿದ್ದಾರೆ.

ಐಸಿಸಿ ಕೂಡಾ ಈ ಬಗ್ಗೆಟ್ವೀಟ್ ಮಾಡಿದ್ದು, ಮೈದಾನದಲ್ಲಿ ಭಾರತೀಯ ಅಭಿಮಾನಿಗಳು ಸಮುದ್ರದಂತೆ ಸೇರಿದ್ದಾರೆ. ಆಸೀಸ್ ಅಭಿಮಾನಿಗಳನ್ನು ಹುಡುಕಿ ಎಂದು ಮನವಿ ಮಾಡಿದೆ.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.