ಧೋನಿ ಗ್ಲೌಸ್‌ ವಿವಾದ ಬಿಸಿಸಿಐ ಮನವಿ ತಿರಸ್ಕರಿಸಿದ ಐಸಿಸಿ


Team Udayavani, Jun 9, 2019, 6:00 AM IST

doni

ಲಂಡನ್‌: ವಿಶ್ವಕಪ್‌ ಕೂಟದ ವೇಳೆ ಮಹೇಂದ್ರ ಸಿಂಗ್‌ ಧೋನಿ ತಮ್ಮ ಕೀಪಿಂಗ್‌ ಗ್ಲೌಸ್‌ ಮೇಲೆ “ಬಲಿದಾನ್‌’ ಲಾಂಛನ ಧರಿಸುವುದನ್ನು ಮುಂದುವರಿಸಲು ಅವಕಾಶ ಕಲ್ಪಿಸಬೇಕೆಂಬ ಭಾರತೀಯ ಕ್ರಿಕೆಟ್‌ ಮಂಡಳಿಯ (ಬಿಸಿಸಿಐ)ಯ ಮನವಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ತಿರಸ್ಕರಿಸಿದೆ.

ಯಾವುದೇ ವೈಯಕ್ತಿಕ ಸಂದೇಶ ಅಥವಾ ಲಾಂಛನವನ್ನು ಆಟಗಾರರ ಬಟ್ಟೆ ಅಥವಾ ಸಾಧನದ ಮೇಲೆ ಪ್ರದರ್ಶಿಸುವುದಕ್ಕೆ ಐಸಿಸಿ ಆಯೋಜಿಸುತ್ತಿರುವ ಕ್ರಿಕೆಟ್‌ ಕೂಟಗಳ ನಿಯಮವು ಅನುಮತಿ ನೀಡುವುದಿಲ್ಲ. ಧೋನಿ ಧರಿಸಿದ ಸೇನೆಯ ಲಾಂಛನವು ವಿಕೆಟ್‌ ಕೀಪರ್‌ನ ಗ್ಲೌಸ್‌ ಮೇಲೆ ನೀಡಲಾದ ಅನುಮತಿಯ ಉಲ್ಲಂಘನೆಯಾಗಿದೆ ಎಂದು ಐಸಿಸಿಯು ಬಿಸಿಸಿಐಯ ಮನವಿಗೆ ಪ್ರತಿಕ್ರಿಯೆ ನೀಡಿದೆ.

ಸಂಬಂಧವಿಲ್ಲ: ಸೇನೆ
ಧೋನಿ ಅವರ ವಿಕೆಟ್‌ ಕೀಪಿಂಗ್‌ ಗ್ಲೌಸ್‌ನ ವಿವಾದ ಬಗ್ಗೆ ಹೇಳಿಕೆ ನೀಡಿದ ಭಾರತೀಯ ಸೇನೆ ಇದಕ್ಕೆ ಮತ್ತು ಸೇನೆಗೆ ಯಾವುದೇ ಸಂಬಂಧವಿಲ್ಲ ಎಂದಿದೆ.

ಮುಂಚಿತ ಒಪ್ಪಿಗೆ ಅಗತ್ಯ
ಐಸಿಸಿಯ “ಬಟ್ಟೆ ಮತ್ತು ಸಾಧನ’ ನಿಯಮವು ಹೇಳುವಂತೆ ಆಟಗಾರರು ಆರ್ಮ್ಬ್ಯಾಂಡ್‌ ಅಥವಾ ಇನ್ನಿತರ ಸಾಧನಗಳ ಮೇಲೆ ವೈಯಕ್ತಿಕ ಸಂದೇಶ ಪ್ರದರ್ಶಿಸುವುದಕ್ಕೆ ಅವಕಾಶ ಇರುವುದಿಲ್ಲ. ಇದಕ್ಕೆ ಸಾಕಷ್ಟು ಮುಂಚಿತವಾಗಿ ಒಪ್ಪಿಗೆ ಪಡೆಯಬೇಕು ಎಂದು ಐಸಿಸಿ ಸ್ಪಷ್ಟವಾಗಿ ತಿಳಿಸಿದೆ.

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.