ಭಾರತದ ವಿಶ್ವ ವಿಕ್ರಮ 36ರ ಮಧುರ ಸಂಭ್ರಮ

1983, ಜೂನ್‌ 25; ಕಪಿಲ್ ಬಳಗ ವಿಶ್ವ ಸಾಮ್ರಾಟನಾದ ದಿನ

Team Udayavani, Jun 25, 2019, 5:13 AM IST

kapil-dev

ಭಾರತದ ಕ್ರಿಕೆಟ್ ಇತಿಹಾಸದಲ್ಲಿ ‘1983, ಜೂನ್‌ 25’ ಚಿನ್ನದ ಚೌಕಟ್ಟಿನಿಂದ ತೂಗುಹಾಕಲ್ಪಟ್ಟಿರುವ ದಿನ. ತೀರಾ ಸಾಮಾನ್ಯ ತಂಡವಾಗಿ 3ನೇ ವಿಶ್ವಕಪ್‌ ಪಂದ್ಯಾವಳಿಯನ್ನು ಆಡಲು ಇಂಗ್ಲೆಂಡಿಗೆ ತೆರಳಿದ ಕಪಿಲ್‌ ದೇವ್‌ ಸಾರಥ್ಯದ ಭಾರತ ತಂಡ ಕ್ರೀಡಾ ಜಗತ್ತನ್ನೇ ಬೆರಗುಗೊಳಿಸಿದ ಮಹಾದಿನ. ಐತಿಹಾಸಿಕ ಲಾರ್ಡ್ಸ್‌ ನಲ್ಲಿ 2 ಬಾರಿಯ ಚಾಂಪಿಯನ್‌, ಬಲಿಷ್ಠ ವೆಸ್ಟ್‌ ಇಂಡೀಸನ್ನು ಉರುಳಿಸಿ ಏಕದಿನ ಕ್ರಿಕೆಟಿನ ಸಾಮ್ರಾಟನಾಗಿ ಉದಯಿಸಿದ ಸ್ಮರಣೀಯ ದಿನ. ಮಂಗಳವಾರ ಈ ಮಧುರ ನೆನಪಿಗೆ 36 ವರ್ಷ!

ಸಾಟಿ ಇಲ್ಲದ ಸಾಹಸ
28 ವರ್ಷಗಳಷ್ಟು ಸುದೀರ್ಘ‌ ಅವಧಿಯ ಬಳಿಕ ಭಾರತ 2ನೇ ಸಲ ವಿಶ್ವ ಚಾಂಪಿಯನ್‌ ಆಗಿ ಮೆರೆಯಿತಾದರೂ ಮೊದಲ ಕಪ್‌ ಗೆಲುವಿನ ಆ ರೋಮಾಂಚನವೇ ಬೇರೆ. ಇದು ಸಾಟಿ ಇಲ್ಲದ ಸಾಹಸ. ಭಾರತದಂಥ ಕಳಪೆ ತಂಡವನ್ನು ಇಂಥ ಪ್ರತಿಷ್ಠಿತ ಪಂದ್ಯಾವಳಿಯಲ್ಲಿ ಆಡಿಸುವುದೇ ಒಂದು ಅವಮಾನ ಎಂದು ಟೀಕಿಸಿದವರೆಲ್ಲ ‘ಕಪಿಲ್ ಡೆವಿಲ್ಸ್’ ಕೊಟ್ಟ ಉತ್ತರಕ್ಕೆ ಥಂಡಾ ಹೊಡೆದಿದ್ದರು. ಭಾರತದ ಮಹೋನ್ನತ ಸಾಧನೆಗೆ ಕ್ರೀಡಾ ಜಗತ್ತೇ ಸಲಾಂ ಹೇಳಿತ್ತು!

ಎಲ್ಲರ ಹಾರೈಕೆ ಒಂದೇ…
ಅಂದಿನಿಂದ ಪ್ರತೀ ಜೂನ್‌ 25 ಬಂದಾಗಲೂ ಕಪಿಲ್ ಪಡೆಯ ಯಶೋಗಾಥೆ ಮೈ ಮನವನ್ನೆಲ್ಲ ಪುಳಕಗೊಳಿಸುತ್ತದೆ. ನೆನಪುಗಳೆಲ್ಲ ಉಕ್ಕುಕ್ಕಿ ಬರುತ್ತವೆ.

ಈ ಬಾರಿ ಇದರ ಖದರ್‌ ಬೇರೆಯೇ ಆಗಿದೆ. ಕಾರಣ, ಮತ್ತೂಂದು ವಿಶ್ವಕಪ್‌ ಕ್ರಿಕೆಟ್ ಪಂದ್ಯಾವಳಿ ಇಂಗ್ಲೆಂಡ್‌ನ‌ಲ್ಲೇ ಸಾಗುತ್ತಿದೆ. ವಿರಾಟ್ ಕೊಹ್ಲಿ ಸಾರಥ್ಯ ದಲ್ಲಿ ಟೀಮ್‌ ಇಂಡಿಯಾ ಉತ್ತಮ ಪ್ರದರ್ಶನ ನೀಡುತ್ತಿದೆ. ಸೆಮಿ ಫೈನಲ್ ಸ್ಥಾನವನ್ನು ಬಹುತೇಕ ಖಚಿತಪಡಿಸಿದೆ. ಹೀಗಾಗಿ 1983ರ ಆ ನೆನಪು ಮತ್ತಷ್ಟು ಗಾಢವಾಗಿ, ಅಷ್ಟೇ ತೀವ್ರವಾಗಿ ಆವರಿಸಿದೆ.

ಎಲ್ಲರ ಹಾರೈಕೆ ಒಂದೇ, ಭಾರತ ಮತ್ತೂಮ್ಮೆ ಲಾರ್ಡ್ಸ್‌ ಬಾಲ್ಕನಿಯಲ್ಲಿ ನಿಂತು ವಿಶ್ವಕಪ್‌ ಎತ್ತಬೇಕು!

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಸ್ವಾತಂತ್ರ್ಯ ಅಮೃತಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಅಮೃತ ಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.