ಭಾರತ ತಂಡಕ್ಕೆ ಶುಭ ಹಾರೈಸಿದ ಕ್ರೀಡಾ ಸಚಿವ
Team Udayavani, Jul 5, 2019, 5:48 AM IST
ಹೊಸದಿಲ್ಲಿ: ಪ್ರಸಕ್ತ ವಿಶ್ವಕಪ್ನಲ್ಲಿ ಸೆಮಿಫೈನಲ್ ತಲುಪಿದ ಭಾರತ ತಂಡಕ್ಕೆ ಕೇಂದ್ರ ಕ್ರೀಡಾ ಸಚಿವ ರಿಜಿಜು ಅವರು ಶುಭ ಹಾರೈಸಿ ಸಂದೇಶವೊಂದನ್ನು ಕಳುಹಿಸಿದ್ದಾರೆ.
“ವಿಶ್ವಕಪ್ನಲ್ಲಿ ಉತ್ತಮ ಪ್ರದ ರ್ಶನ ನೀಡುತ್ತಿದ್ದು, ನಿಮ್ಮ ಆಟಕ್ಕೆ ದೇಶವೇ ಹೆಮ್ಮೆಪಡುತ್ತಿದೆ. ನಿಮ್ಮ ತಾಳ್ಮೆಯುತ ಹಾಗೂ ಕೌಶಲಭರಿತ ಆಟ ಮುಂದುವರಿಯಲಿ. ಯಶಸ್ಸು ನಿಮ್ಮದಾಗಲಿ…’ ಎಂದು ಹಾರೈಸಿದ್ದು, ಈ ಪತ್ರ ವನ್ನು ಬಿಸಿಸಿಐ ಹಂಗಾಮಿ ಅಧ್ಯಕ್ಷ ಸಿ.ಕೆ. ಖನ್ನಾ ಅವರಿಗೆ ನೀಡಿದ್ದಾರೆ. ಇದನ್ನು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಭಾರತ ತಂಡದ ಕೋಚ್ ರವಿಶಾಸಿŒಗೆ ತಲುಪಿಸುವಂತೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…