ಲಾರ್ಡ್ಸ್‌ನಲ್ಲಿ ಟಾಸ್‌ ಗೆದ್ದರೆ?


Team Udayavani, Jul 14, 2019, 5:50 AM IST

Lord’s-Stadium

ಲಂಡನ್‌: ಆತಿಥೇಯ ಇಂಗ್ಲೆಂಡ್‌ ಮತ್ತು ನ್ಯೂಜಿಲ್ಯಾಂಡ್‌ ಇಲ್ಲಿನ ಐತಿಹಾಸಿಕ ಲಾರ್ಡ್ಸ್‌ ಕ್ರೀಡಾಂಗಣದಲ್ಲಿ ರವಿವಾರ ನಡೆಯುವ ವಿಶ್ವಕಪ್‌ ಕ್ರಿಕೆಟ್‌ ಕೂಟದ ಫೈನಲ್‌ ಹೋರಾಟದಲ್ಲಿ ಮುಖಾಮುಖೀಯಾಗುತ್ತಿದೆ. ಕ್ರಿಕೆಟ್‌ ಜನಕರ ನಾಡಿನಲ್ಲಿ ನಡೆಯುವ ಈ ಮಹೋನ್ನತ ಸೆಣಸಾಟದಲ್ಲಿ ಗೆದ್ದವರು ಹೊಸ ವಿಶ್ವ ಚಾಂಪಿಯನ್‌ ಪಟ್ಟ ಅಲಂಕರಿಸಲಿದ್ದಾರೆ. 1975ರಲ್ಲಿ ವಿಶ್ವಕಪ್‌ ಆರಂಭವಾದ ಬಳಿಕ ಇಷ್ಟರವರೆಗೆ ಈ ಎರಡೂ ತಂಡಗಳು ಒಮ್ಮೆಯೂ ವಿಶ್ವಕಪ್‌ ಎತ್ತಿಲ್ಲ, ಫೈನಲ್‌ ಹಂತಕ್ಕೇರಿ ಸೋತಿವೆ.

ಎರಡೂ ತಂಡಗಳು ಇದೀಗ ಪ್ರಶಸ್ತಿಯ ಬರವನ್ನು ನೀಗಿಸುವ ಉತ್ಸಾಹದಲ್ಲಿದೆ. ಉಭಯ ತಂಡಗಳು ಬಲಿಷ್ಠ ತಂಡಗಳನ್ನು ಮಣಿಸಿ ಫೈನಲಿಗೇರಿದ್ದು ಗೆಲುವಿಗಾಗಿ ಹಾತೊರೆಯುತ್ತಿವೆ. ನ್ಯೂಜಿಲ್ಯಾಂಡಿಗೆ ಅದೃಷ್ಟದ ಬಲವಿದ್ದರೆ ಇಂಗ್ಲೆಂಡಿಗೆ ಆತಿಥ್ಯದ ಯೋಗವಿದೆ. ಇದರ ಜತೆ ಪ್ರಶಸ್ತಿ ಗೆಲ್ಲುವಲ್ಲಿ ಟಾಸ್‌ ಗೆಲುವು ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ.

ವಿಶ್ವಕಪ್‌ನ ಫೈನಲ್‌ ಪಂದ್ಯವನ್ನು ಲಾರ್ಡ್ಸ್‌ ಐದನೇ ಬಾರಿ ಆಯೋಜಿಸುತ್ತಿದೆ. ಈ ಹಿಂದೆ 1975, 1979, 1983 ಮತ್ತು 1999ರಲ್ಲಿ ಇಲ್ಲಿ ಫೈನಲ್‌ ಪಂದ್ಯ ನಡೆದಿತ್ತು. ಈ ಹಿಂದಿನ ನಾಲ್ಕು ಫೈನಲ್ಸ್‌ ವೇಳೆ ಮೊದಲು ಬ್ಯಾಟಿಂಗ್‌ ನಡೆಸಿದ ತಂಡ ಮೂರು ಬಾರಿ ಗೆದ್ದಿದೆ. ನಾಲ್ಕು ಬಾರಿಯೂ ಟಾಸ್‌ ಗೆದ್ದ ತಂಡ ಪಂದ್ಯವನ್ನು ಕಳೆದುಕೊಂಡಿದೆ. ಈ ಬಾರಿ ಟಾಸ್‌ ಯಾರು ಗೆಲ್ಲುತ್ತಾರೆಯೋ ಅದೃಷ್ಟ ಯಾರಿಗಿದೆಯೋ ಕಾದು ನೋಡುವ!

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.