ಔಟಾಗದಿದ್ದರೂ ಹೊರ ನಡೆದ ಕೊಹ್ಲಿ


Team Udayavani, Jun 17, 2019, 4:46 PM IST

kohli

ಮ್ಯಾಂಚೆಸ್ಟರ್: ಭಾರತ ತಂಡದ ನಾಯಕ  ವಿರಾಟ್ ಕೊಹ್ಲಿ ನಿನ್ನೆಯ ಪಂದ್ಯದ ಬ್ಯಾಟಿಂಗ್‌ ವೇಳೆ ಎಡವಟ್ಟು ಮಾಡಿಕೊಂಡರು. ಮೊಹಮ್ಮದ್‌ ಅಮಿರ್‌ ಎಸೆದ 48ನೇ ಓವರ್‌ನ 4ನೇ ಎಸೆತದಲ್ಲಿ ಚೆಂಡು ಬೌನ್ಸ್‌ ಆಯಿತು.

ಅದನ್ನು ಬಾರಿಸಲು ಕೊಹ್ಲಿ ವಿಫ‌ಲವಾದರು. ಚೆಂಡು ಕೀಪರ್‌ ಸರ್ಫಾರಾಜ್ ಕೈಗೆ ಸೇರಿತು. ಪಾಕಿಸ್ತಾನೀಯರು ಅರೆ ಮನಸ್ಸಿನಿಂದ ಮನವಿ ಮಾಡಿದರು. ಅಂಪೈರ್‌ ಅದನ್ನು ಪುರಸ್ಕರಿಸಲಿಲ್ಲ. ಆದರೆ ಅಂಪೈರ್‌ ತೀರ್ಪಿಗೆ ಕಾಯದೇ ಕೊಹ್ಲಿ ಮೈದಾನದಿಂದ ಹೊರನಡೆದರು. ಪುನರ್‌ಪರಿಶೀಲನೆಯಲ್ಲಿ ಔಟಲ್ಲ ಎನ್ನುವುದು ಸ್ಪಷ್ಟವಾಗಿ ಕಾಣುತ್ತಿತ್ತು.

ಹಾಗಿರುವಾಗ ಅಂಪೈರ್‌ ನಾಟೌಟ್‌ ಕೊಟ್ಟರೂ, ಕೊಹ್ಲಿ ಯಾಕೆ ಹೀಗೆ ಮಾಡಿದರು ಎನ್ನುವುದು ಪ್ರಶ್ನಾರ್ಥಕವಾಗಿದೆ. ಡ್ರೆಸ್ಸಿಂಗ್‌ ಕೋಣೆಯಲ್ಲಿ ತಮ್ಮ ತಪ್ಪಿನಿಂದ ಕೊಹ್ಲಿ ಸಿಟ್ಟಾಗಿದ್ದು ಕಾಣಿಸುತ್ತಿತ್ತು. ಬ್ಯಾಟ್‌ಗೆ ಚೆಂಡು ತಾಕಿದಾಗ ಬರುವ ಒಂದು ಶಬ್ದ ಕೇಳಿಸಿದಂತಾಗಿದ್ದರಿಂದ ಕೊಹ್ಲಿ ಇಂತಹ ನಿರ್ಧಾರ ಮಾಡಿರಬಹುದೆಂದು ಊಹಿಸಲಾಗಿದೆ.

11,000 ರನ್‌ ಕೊಹ್ಲಿ ವಿಶ್ವದಾಖಲೆ

ವಿಶ್ವದಾಖಲೆಗಳ ಮೇಲೆ ವಿಶ್ವದಾಖಲೆ ನಿರ್ಮಿಸುತ್ತಿರುವ ವಿರಾಟ್‌ ಕೊಹ್ಲಿ ಭಾನುವಾರ ಇನ್ನೊಂದು ವಿಶ್ವದಾಖಲೆ ನಿರ್ಮಿಸಿದರು. ಅವರು ಏಕದಿನದಲ್ಲಿ 11,000 ರನ್‌ಗಳನ್ನು ಅತಿ ವೇಗವಾಗಿ ಗಳಿಸಿದ ಆಟಗಾರ ಎನಿಸಿಕೊಂಡರು. ಜೊತೆಗೆ ಸಚಿನ್‌ ತೆಂಡುಲ್ಕರ್‌ ದಾಖಲೆಯನ್ನು ನೆಲಸಮ ಮಾಡಿದರು. ತೆಂಡುಲ್ಕರ್‌ 11,000 ರನ್‌ ಗಳಿಸಲು 276 ಇನಿಂಗ್ಸ್‌ ಬಳಸಿಕೊಂಡಿದ್ದರು. ಇದುವರೆಗೆ 230 ಪಂದ್ಯವಾಡಿರುವ ಕೊಹ್ಲಿ, ಆ ಪೈಕಿ 222 ಇನಿಂಗ್ಸ್‌ಗಳಲ್ಲಿ (ಬ್ಯಾಟಿಂಗ್‌ ಮಾಡಿರುವ ಪಂದ್ಯ ಸಂಖ್ಯೆ) 11,000 ರನ್‌ ಮುಟ್ಟಿದರು. ಪಂದ್ಯಕ್ಕೂ ಮುನ್ನ 10943 ರನ್‌ ಗಳಿಸಿದ್ದ ಅವರಿಗೆ ಈ ವಿಶ್ವದಾಖಲೆ ನಿರ್ಮಿಸಲು ಕೇವಲ 57 ರನ್‌ ಅಗತ್ಯವಿತ್ತು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.