ಧವನ್‌ರನ್ನು ಏಕೆ ಕೈ ಬಿಟ್ಟಿಲ್ಲ

ರಹಸ್ಯ ಬಹಿರಂಗಪಡಿಸಿದ ಕೊಹ್ಲಿ

Team Udayavani, Jun 15, 2019, 5:28 AM IST

Dhawan

ಲಂಡನ್‌ : ಎಡಗೈ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿರುವ ಓಪನರ್‌ ಶಿಖರ್‌ ಧವನ್‌ ಅವರನ್ನು ತಂಡದಿಂದ ಏಕೆ ಕೈಬಿಟ್ಟಿಲ್ಲ ಎಂಬ ರಹಸ್ಯವನ್ನು ನಾಯಕ ಕೊಹ್ಲಿ ಬಹಿರಂಗಪಡಿಸಿದ್ದಾರೆ.

ಆಸ್ಟ್ರೇಲಿಯ ವಿರುದ್ಧದ ಪಂದ್ಯದ ವೇಳೆ ಪ್ಯಾಟ್‌ ಕಮಿನ್ಸ್‌ ಎಸೆತದಲ್ಲಿ ಶಿಖರ್‌ ಧವನ್‌ ಅವರ ಎಡಗೈ ಹೆಬ್ಬೆರಳಿಗೆ ಗಾಯವಾಗಿದೆ. ಆದರೆ ಭಾರತ ಧವನ್‌ ಜಾಗಕ್ಕೆ ಹೊಸ ಆಟಗಾರನನ್ನು ಸೇರಿಸಿಕೊಳ್ಳದಿರಲು ತೀರ್ಮಾನಿಸಿ ಆಶ್ಚರ್ಯವುಂಟು ಮಾಡಿತ್ತು.

ಪಂತ್‌ರನ್ನು ಲಂಡನ್‌ಗೆ ಪ್ರಯಾಣಿಸಲು ಹೇಳಿದ್ದರೂ ಅವರು ಅಧಿಕೃತವಾಗಿ ತಂಡಕ್ಕೆ ಸೇರ್ಪಡೆ ಆಗುವುದಿಲ್ಲ. ಮುಂಜಾಗರೂಕತಾ ಕ್ರಮವಾಗಿ ಪಂತ್‌ ಅಲ್ಲಿರುತ್ತಾರಷ್ಟೆ.
ಕೂಟದ ದ್ವಿತೀಯಾರ್ಧದ ಲೀಗ್‌ ಪಂದ್ಯಗಳಿಗೆ ಅಂತೆಯೇ ನಾಕೌಟ್‌ ಪಂದ್ಯಗಳಲ್ಲಿ ಧವನ್‌ ಆಡಬೇಕೆನ್ನು ವುದು ಕೊಹ್ಲಿಯ ಬಯಕೆ. ಹೀಗಾಗಿ ಧವನ್‌ ಗಾಯ ಬೇಗನೆ
ಗುಣವಾಗಲಿದೆ ಎಂಬ ನಿರೀಕ್ಷೆಯಲ್ಲಿ ಭಾರತ ತಂಡವಿದೆ.

ಎಡಗೈ ಹೆಬ್ಬೆರಳಾಗಿರುವುದರಿಂದ ಧವನ್‌ ಬ್ಯಾಟಿಂಗ್‌ ಮೇಲೆ ಅಷ್ಟೇನೂ ಪರಿಣಾಮವಾಗದು. ಆದರೆ ಫೀಲ್ಡಿಂಗ್‌ಗೆ ಸಮಸ್ಯೆಯಾಗಬಹುದು. ಅವರು ಸ್ಲಿಪ್‌ನಲ್ಲಿ ಫೀಲ್ಡಿಂಗ್‌ ಮಾಡುವುದರಿಂದ ಕ್ಯಾಚ್‌ ಹಿಡಿಯಲು ಸಮಸ್ಯೆಯಾಗು ತ್ತದೆಯೇ ಎನ್ನುವುದನ್ನು ನೋಡಿಕೊಂಡು ಮುಂದಿನ ತೀರ್ಮಾನಕ್ಕೆ ಬರಲಾಗುವುದು ಎಂದಿದ್ದಾರೆ ಕೊಹ್ಲಿ.

ಧವನ್‌ ಅವರ ಸಕಾರಾತ್ಮಕವಾದ ಧೋರಣೆಯೇ ಅವರನ್ನು ತಂಡದಲ್ಲಿ ಉಳಿಸಿದೆ. ಹೆಬ್ಬೆರಳಿಗೆ ಗಾಯ ವಾಗಿದ್ದರೂ ಶೀಘ್ರ ಆಡಬೇಕೆಂಬ ಛಲ ಅವರಲ್ಲಿದೆ. ಆಟಗಾರರಿಗೆ ಈ ಛಲ ಮುಖ್ಯ. ಹೀಗಾಗಿ ಅವರನ್ನು ಕೈಬಿಡುವುದಿಲ್ಲ ಎಂದಿದ್ದಾರೆ ಕೊಹ್ಲಿ.

ಏನೇ ಆದರೂ ಮುಂದಿನ 2 ಪಂದ್ಯಗಳಲ್ಲಿ ಧವನ್‌ ಆಡುವುದು ಅನುಮಾನ. ರವಿವಾರ ಪಾಕ್‌ ಎದುರು ನಡೆಯುವ ಪಂದ್ಯದಲ್ಲಿ ದಿನೇಶ್‌ ಕಾರ್ತಿಕ್‌ ಅಥವಾ ವಿಜಯ್‌ ಶಂಕರ್‌ ಬದಲಿ ಆಟಗಾರನಾಗಿ ಮೈದಾನಕ್ಕಿಳಿಯ ಬೇಕಾಗುತ್ತದೆ. ಜೂ.30ರಂದು ಇಂಗ್ಲಂಡ್‌ ಎದುರಿನ ಪಂದ್ಯಕ್ಕೆ ಧವನ್‌ ಫಿಟ್‌ ಆಗುವ ಸಾಧ್ಯತೆಯಿದೆ.

ಗಾಯವಾಗಿದ್ದರೂ ಧವನ್‌ ನಿತ್ಯದ ವ್ಯಾಯಾಮ ತಪ್ಪಿಸಿಲ್ಲ. ಹೆಬ್ಬೆರಳಿಗೆ ಬ್ಯಾಂಡೇಜ್‌ ಸುತ್ತಿಕೊಂಡು ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿರುವ ವೀಡಿಯೊವನ್ನು ಧವನ್‌ ಟ್ವಿಟರ್‌ನಲ್ಲಿ ಶೇರ್‌ ಮಾಡಿಕೊಂಡಿದ್ದು, ಇದು ವೈರಲ್‌ ಆಗಿದೆ. ಅಭಿಮಾನಿಗಳಿಂದ ಶೀಘ್ರ ಗುಣಮುಖರಾಗಿ ಎಂಬ ಸಂದೇಶಗಳ ಮಹಾಪೂರವೇ ಬಂದಿದೆ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.