ಧವನ್‌ರನ್ನು ಏಕೆ ಕೈ ಬಿಟ್ಟಿಲ್ಲ

ರಹಸ್ಯ ಬಹಿರಂಗಪಡಿಸಿದ ಕೊಹ್ಲಿ

Team Udayavani, Jun 15, 2019, 5:28 AM IST

Dhawan

ಲಂಡನ್‌ : ಎಡಗೈ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿರುವ ಓಪನರ್‌ ಶಿಖರ್‌ ಧವನ್‌ ಅವರನ್ನು ತಂಡದಿಂದ ಏಕೆ ಕೈಬಿಟ್ಟಿಲ್ಲ ಎಂಬ ರಹಸ್ಯವನ್ನು ನಾಯಕ ಕೊಹ್ಲಿ ಬಹಿರಂಗಪಡಿಸಿದ್ದಾರೆ.

ಆಸ್ಟ್ರೇಲಿಯ ವಿರುದ್ಧದ ಪಂದ್ಯದ ವೇಳೆ ಪ್ಯಾಟ್‌ ಕಮಿನ್ಸ್‌ ಎಸೆತದಲ್ಲಿ ಶಿಖರ್‌ ಧವನ್‌ ಅವರ ಎಡಗೈ ಹೆಬ್ಬೆರಳಿಗೆ ಗಾಯವಾಗಿದೆ. ಆದರೆ ಭಾರತ ಧವನ್‌ ಜಾಗಕ್ಕೆ ಹೊಸ ಆಟಗಾರನನ್ನು ಸೇರಿಸಿಕೊಳ್ಳದಿರಲು ತೀರ್ಮಾನಿಸಿ ಆಶ್ಚರ್ಯವುಂಟು ಮಾಡಿತ್ತು.

ಪಂತ್‌ರನ್ನು ಲಂಡನ್‌ಗೆ ಪ್ರಯಾಣಿಸಲು ಹೇಳಿದ್ದರೂ ಅವರು ಅಧಿಕೃತವಾಗಿ ತಂಡಕ್ಕೆ ಸೇರ್ಪಡೆ ಆಗುವುದಿಲ್ಲ. ಮುಂಜಾಗರೂಕತಾ ಕ್ರಮವಾಗಿ ಪಂತ್‌ ಅಲ್ಲಿರುತ್ತಾರಷ್ಟೆ.
ಕೂಟದ ದ್ವಿತೀಯಾರ್ಧದ ಲೀಗ್‌ ಪಂದ್ಯಗಳಿಗೆ ಅಂತೆಯೇ ನಾಕೌಟ್‌ ಪಂದ್ಯಗಳಲ್ಲಿ ಧವನ್‌ ಆಡಬೇಕೆನ್ನು ವುದು ಕೊಹ್ಲಿಯ ಬಯಕೆ. ಹೀಗಾಗಿ ಧವನ್‌ ಗಾಯ ಬೇಗನೆ
ಗುಣವಾಗಲಿದೆ ಎಂಬ ನಿರೀಕ್ಷೆಯಲ್ಲಿ ಭಾರತ ತಂಡವಿದೆ.

ಎಡಗೈ ಹೆಬ್ಬೆರಳಾಗಿರುವುದರಿಂದ ಧವನ್‌ ಬ್ಯಾಟಿಂಗ್‌ ಮೇಲೆ ಅಷ್ಟೇನೂ ಪರಿಣಾಮವಾಗದು. ಆದರೆ ಫೀಲ್ಡಿಂಗ್‌ಗೆ ಸಮಸ್ಯೆಯಾಗಬಹುದು. ಅವರು ಸ್ಲಿಪ್‌ನಲ್ಲಿ ಫೀಲ್ಡಿಂಗ್‌ ಮಾಡುವುದರಿಂದ ಕ್ಯಾಚ್‌ ಹಿಡಿಯಲು ಸಮಸ್ಯೆಯಾಗು ತ್ತದೆಯೇ ಎನ್ನುವುದನ್ನು ನೋಡಿಕೊಂಡು ಮುಂದಿನ ತೀರ್ಮಾನಕ್ಕೆ ಬರಲಾಗುವುದು ಎಂದಿದ್ದಾರೆ ಕೊಹ್ಲಿ.

ಧವನ್‌ ಅವರ ಸಕಾರಾತ್ಮಕವಾದ ಧೋರಣೆಯೇ ಅವರನ್ನು ತಂಡದಲ್ಲಿ ಉಳಿಸಿದೆ. ಹೆಬ್ಬೆರಳಿಗೆ ಗಾಯ ವಾಗಿದ್ದರೂ ಶೀಘ್ರ ಆಡಬೇಕೆಂಬ ಛಲ ಅವರಲ್ಲಿದೆ. ಆಟಗಾರರಿಗೆ ಈ ಛಲ ಮುಖ್ಯ. ಹೀಗಾಗಿ ಅವರನ್ನು ಕೈಬಿಡುವುದಿಲ್ಲ ಎಂದಿದ್ದಾರೆ ಕೊಹ್ಲಿ.

ಏನೇ ಆದರೂ ಮುಂದಿನ 2 ಪಂದ್ಯಗಳಲ್ಲಿ ಧವನ್‌ ಆಡುವುದು ಅನುಮಾನ. ರವಿವಾರ ಪಾಕ್‌ ಎದುರು ನಡೆಯುವ ಪಂದ್ಯದಲ್ಲಿ ದಿನೇಶ್‌ ಕಾರ್ತಿಕ್‌ ಅಥವಾ ವಿಜಯ್‌ ಶಂಕರ್‌ ಬದಲಿ ಆಟಗಾರನಾಗಿ ಮೈದಾನಕ್ಕಿಳಿಯ ಬೇಕಾಗುತ್ತದೆ. ಜೂ.30ರಂದು ಇಂಗ್ಲಂಡ್‌ ಎದುರಿನ ಪಂದ್ಯಕ್ಕೆ ಧವನ್‌ ಫಿಟ್‌ ಆಗುವ ಸಾಧ್ಯತೆಯಿದೆ.

ಗಾಯವಾಗಿದ್ದರೂ ಧವನ್‌ ನಿತ್ಯದ ವ್ಯಾಯಾಮ ತಪ್ಪಿಸಿಲ್ಲ. ಹೆಬ್ಬೆರಳಿಗೆ ಬ್ಯಾಂಡೇಜ್‌ ಸುತ್ತಿಕೊಂಡು ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿರುವ ವೀಡಿಯೊವನ್ನು ಧವನ್‌ ಟ್ವಿಟರ್‌ನಲ್ಲಿ ಶೇರ್‌ ಮಾಡಿಕೊಂಡಿದ್ದು, ಇದು ವೈರಲ್‌ ಆಗಿದೆ. ಅಭಿಮಾನಿಗಳಿಂದ ಶೀಘ್ರ ಗುಣಮುಖರಾಗಿ ಎಂಬ ಸಂದೇಶಗಳ ಮಹಾಪೂರವೇ ಬಂದಿದೆ.

ಟಾಪ್ ನ್ಯೂಸ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.