ಶಕೀಬ್ ಶತಕದಾಟ: ವಿಂಡೀಸ್ ವಿರುದ್ಧ ಬಾಂಗ್ಲಾ ಹುಲಿಯ ಮೆರೆದಾಟ


Team Udayavani, Jun 18, 2019, 12:57 PM IST

shakib-al

ಟೌಂಟನ್: ಈ ವಿಶ್ವಕಪ್ ಕೂಟದಲ್ಲಿ ನಿರೀಕ್ಷೆಗೂ ಮೀರಿದ ಪ್ರದರ್ಶನ ನೀಡುತ್ತಿರುವ ಆಟಗಾರನೆಂದರೆ ಬಾಂಗ್ಲಾ ದೇಶದ ಶಕೀಬ್ ಅಲ್ ಹಸನ್. ಈ ಕೂಟದ ಗರಿಷ್ಠ ರನ್ ಗಳಿಸಿರುವ ಆಟಗಾರನಾಗಿರುವ ಶಕೀಬ್ ಸೋಮವಾರದ ಪಂದ್ಯದಲ್ಲಿ ಶತಕ ಬಾರಿಸಿ ವಿಂಡೀಸ್ ವಿರುದ್ಧ ಬಾಂಗ್ಲಾಕ್ಕೆ  ನಿರಾಯಾಸ ಗೆಲುವು ತಂದು ಕೊಟ್ಟರು.

ಸೋಮವಾರ ವೆಸ್ಟ್ ಇಂಡೀಸ್ ನೀಡಿದ 322 ರನ್ ಬೃಹತ್ ಗುರಿ ಬೆನ್ನತ್ತಿದ ಬಾಂಗ್ಲಾ ದೇಶಕ್ಕೆ ಬೆನ್ನೆಲುಬಾಗಿ ನಿಂತವರು ವಿಶ್ವದ ಅಗ್ರ ಕ್ರಮಾಂಕದ ಆಲ್ ರೌಂಡರ್ ಶಕೀಬ್ ಅಲ್ ಹಸನ್. ವನ್ ಡೌನ್ ಆಟಗಾರನಾಗಿ ಬಂದ ಶಕೀಬ್  ಮರಳಿ ಪೆವಿಲಿಯನ್ ಗೆ ಹೋಗಿದ್ದು ತಂಡವನ್ನು ಗೆಲ್ಲಿಸಿದ ನಂತರವೇ. ಕೇವಲ 99 ಎಸೆತ ಎದುರಿಸಿ 124 ರನ್ ಗಳಿಸಿದ ಶಕೀಬ್ ತನ್ನ ಈ ಅಜೇಯ ಇನ್ನಿಂಗ್ಸ್ ನಲ್ಲಿ 16 ಆಕರ್ಷಕ ಬೌಂಡರಿ ಬಾರಿಸಿದರು.

ಶಕೀಬ್ ಅಲ್ ಹಸನ್ ಈ ವಿಶ್ವಕಪ್ ಕೂಟದಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಆಟಗಾರನೆನಿಸಿದರು. ಆಡಿದ ನಾಲ್ಕು ಇನ್ನಿಂಗ್ಸ್ ಗಳಲ್ಲಿ 124ರ ಸರಾಸರಿಯಲ್ಲಿ ಬ್ಯಾಟ್ ಬೀಸಿದ ಶಕೀಬ್ 384 ರನ್ ಗಳಿಸಿದ್ದಾರೆ. ಇದರಲ್ಲಿ ಎರಡು ಶತಕ ಎರಡು ಅರ್ಧಶತಕಗಳು ಸೇರಿವೆ.

ಈ ವೇಳೆ ಸತತ ಐದು ಏಕದಿನ ಇನ್ನಿಂಗ್ಸ್ ಗಳಲ್ಲಿ ಅರ್ಧಶತಕದ ಗಡಿ ದಾಟಿದ ಶಕೀಬ್ ತನ್ನ ಸಹ ಆಟಗಾರ ತಮೀಮ್ ಇಕ್ಬಾಲ್ ರ ದಾಖಲೆಯನ್ನು ಸರಿದೂಗಿಸಿದರು. ತಮೀಮ್ ಕೂಡಾ ಸತತ ಐದು ಇನ್ನಿಂಗ್ಸ್ ಗಳನ್ನು ಅರ್ಧಶತಕದ ಗಡಿ ದಾಟಿದ್ದರು.


ಶಕೀಬ್ ಬಾರಿಸಿದ 124 ರನ್ ವಿಶ್ವಕಪ್ ನಲ್ಲಿ ಬಾಂಗ್ಲಾ ಆಟಗಾರನೋರ್ವನ ದ್ವಿತೀಯ ಗರಿಷ್ಠ ವೈಯಕ್ತಿಕ ಮೊತ್ತವಾಗಿದೆ. ಈ ಹಿಂದೆ 2015 ರಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಮೊಹಮ್ಮದುಲ್ಲಾ ರಿಯಾದ್ 128 ರನ್ ಗಳಿಸಿದ್ದರು.

ನಿನ್ನೆಯ ಆಟದ ವೇಳೆ ಶಕೀಬ್ ಏಕದಿನ ಕ್ರಿಕೆಟ್ ನಲ್ಲಿ 6000 ರನ್ ಗಡಿ ದಾಟಿದ ಬಾಂಗ್ಲಾದ ದ್ವಿತೀಯ ಅಟಗಾರ ಎಂಬ ಗೌರವಕ್ಕೆ ಪಾತ್ರರಾದರು. ತಮೀಮ್ ಇಕ್ಬಾಲ್ ಈ ಸಾಧನೆ ಮಾಡಿದ ಮೊದಲಿಗ. ಇನ್ನು ಬೌಲಿಂಗ್ ನಲ್ಲಿ 254 ವಿಕೆಟ್ ಕಬಳಿಸಿರುವ ಶಕೀಬ್ ಈ ಪಟ್ಟಿಯಲ್ಲೂ ದ್ವಿತೀಯ ಸ್ಥಾನದಲ್ಲಿದ್ದಾರೆ. ಬಾಂಗ್ಲಾ ನಾಯಕ ಮುಶ್ರಫೆ ಮುರ್ತಜಾ 266 ವಿಕೆಟ್ ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.