World Cup; ಲಂಕೆಗೆ ಎದುರಾಗಿದೆ ನೆದರ್ಲೆಂಡ್ಸ್‌ ಭೀತಿ


Team Udayavani, Oct 21, 2023, 6:00 AM IST

1-asdasdsad

ಲಕ್ನೋ: ಧರ್ಮಶಾಲಾದಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾವನ್ನು ಬುಡಮೇಲು ಮಾಡಿದ ನೆದರ್ಲೆಂಡ್ಸ್‌ ತಂಡ, ಈ ಸಾಧನೆಯ ಬಳಿಕ ಶನಿವಾರ ಶ್ರೀಲಂಕಾವನ್ನು ಎದುರಿಸಲು ಸಜ್ಜಾಗಿದೆ. ಸ್ಕಾಟ್‌ ಎಡ್ವರ್ಡ್ಸ್‌ ಬಳಗ ಭಾರೀ ಖುಷಿಯಲ್ಲಿದ್ದರೆ, ಹ್ಯಾಟ್ರಿಕ್‌ ಸೋಲಿನೊಂದಿಗೆ ಅಂಕಪಟ್ಟಿಯ ತಳ ಕಂಡಿರುವ ಶ್ರೀಲಂಕಾ ಡಚ್ಚರ ಭೀತಿಯಲ್ಲಿದೆ.

ಟೆಸ್ಟ್‌ ಮಾನ್ಯತೆ ಪಡೆದ ರಾಷ್ಟ್ರದ ವಿರುದ್ಧ ವಿಶ್ವಕಪ್‌ನಲ್ಲಿ ಮೊದಲ ಜಯ ಸಾಧಿಸಿದ ಬಳಿಕ ನೆದರ್ಲೆಂಡ್ಸ್‌ ತಂಡವನ್ನು ಬಹಳ ಎಚ್ಚರಿಕೆಯಿಂದ ಕಾಣಬೇಕಿದೆ. ಆದರೂ ಅವರ ಅಗ್ರ ಕ್ರಮಾಂಕವಿನ್ನೂ ಸಾಮರ್ಥ್ಯಕ್ಕೆ ತಕ್ಕ ಪ್ರದರ್ಶನ ನೀಡಿಲ್ಲ. ವಿಕ್ರಮ್‌ಜೀತ್‌ ಸಿಂಗ್‌, ಮ್ಯಾಕ್ಸ್‌ ಓ’ಡೌಡ್‌, ಕಾಲಿನ್‌ ಆ್ಯಕರ್‌ಮನ್‌ ರನ್‌ ಬರಗಾಲದಲ್ಲೇ ಇದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧವೂ ಇವರೆಲ್ಲ ಕೈಕೊಟ್ಟಿದ್ದರು. ಕೊನೆಯಲ್ಲಿ ಸ್ಕಾಟ್‌ ಎಡ್ವರ್ಡ್ಸ್‌ ಮತ್ತು ಬೌಲರ್‌ಗಳ ನೆರವಿನಿಂದ ನೆದರ್ಲೆಂಡ್ಸ್‌ ಐತಿಹಾಸಿಕ ಗೆಲುವು ಸಾಧಿಸಿತ್ತು.

ಶ್ರೀಲಂಕಾದ ಬ್ಯಾಟಿಂಗ್‌ ಪರಾÌಗಿಲ್ಲ ಎಂಬ ಮಟ್ಟದ ಲ್ಲಿದೆ. ಮೊದಲೆರಡು ಪಂದ್ಯಗಳಲ್ಲಿ ಮುನ್ನೂರರ ಗಡಿ ದಾಟಿದೆ. ಆದರೆ ಬೌಲಿಂಗ್‌ ವಿಭಾಗ ಮಾತ್ರ ದುರ್ಬಲ ಗೊಂಡಿದೆ. ಪೇಸರ್‌ ದಿಲ್ಶನ್‌ ಮದುಶಂಕ (7 ವಿಕೆಟ್‌) ಹೊರತುಪಡಿಸಿದರೆ ಉಳಿದವರು ತಮ್ಮ ಕೋಟಾ ಪೂರೈಸ ಲಿಕ್ಕೆ ಮಾತ್ರ ಸೈ ಎಂಬಂತಿದ್ದಾರೆ. ಒಂದು ವೇಳೆ ನೆದರ್ಲೆಂಡ್ಸ್‌ ಬ್ಯಾಟರ್ ಲಂಕೆಯ ಈ ಬೌಲಿಂಗ್‌ ದೌರ್ಬಲ್ಯದ ಲಾಭ ಎತ್ತಿದ್ದೇ ಆದರೆ ಮತ್ತೂಂದು ಏರು ಪೇರಿನ ಫ‌ಲಿತಾಂಶ ದಾಖಲಾಗುವ ಎಲ್ಲ ಸಾಧ್ಯತೆ ಇದೆ.

 ಆರಂಭ: ಬೆ. 10.30
ವಿಶ್ವಕಪ್‌ನಲ್ಲಿ ಮೊದಲ ಮುಖಾಮುಖಿ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್

World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್

1-sadsdas

World Cup 2023 ; ಭಾರತವನ್ನು ರೂಪಿಸಿದ ತ್ರಿಮೂರ್ತಿಗಳು

1-qweqwwqe

ICC ವಿಶ್ವಕಪ್‌ ಸಾಧಕರ ತಂಡಕ್ಕೆ ರೋಹಿತ್‌ ನಾಯಕ; ತಂಡ ಹೀಗಿದೆ

1-ww-eqeqwe

World Cup Final; ವೀಕ್ಷಕರು ಮೌನಕ್ಕೆ ಶರಣು:ಕ್ಯಾಪ್ಟನ್‌ ಪ್ಯಾಟ್‌ ಕಮಿನ್ಸ್‌  ಫುಲ್‌ ಖುಷ್‌

1-saddasd

Head line ನಲ್ಲಿ ಮಿಂಚಿದ ಟ್ರ್ಯಾವಿಸ್‌ ಹೆಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.